30.5 C
Mumbai
June 8, 2026
Mumbai News Kannada
ಮುಂಬಯಿ

ಮಲಾಡ್ ಶ್ರೀ ಮಹಮ್ಮಾಯಿ  ದೇವಸ್ಥಾನದಲ್ಲಿ ಭಕ್ತಿ ಸಂಭ್ರಮದೊಂದಿಗೆ ದಸರಾ ಮಹೋತ್ಸವ ಸಂಪನ್ನ





 

  ಮುಂಬಯಿ  ನ  2.ಮಲಾಡ್ ಪೂರ್ವದ ಕುರಾರ್  ವಿಲೇಜ್ ಶ್ರೀ ಮಹಮ್ಮಾಯಿ   ದೇವಸ್ಥಾನ ದಲ್ಲಿ  ಅ 15 ರವಿವಾರ ದಿಂದ ಅ 24 ಮಂಗಳವಾರ ತನಕ ನವರಾತ್ರಿ ದಸರಾ ಮಹೋತ್ಸವದ ಸಂಭ್ರಮ ಆಚರಣೆಯು ಪ್ರಯುಕ್ತ ಪ್ರತಿದಿನ ಬೆಳಿಗ್ಗೆ ಮಧ್ಯಾಹ್ನ ರಾತ್ರಿ ಪೂಜೆಗಳು ರಾತ್ರಿ ಭಜನೆ ಮಹಾಮಂಗಳಾರತಿ ದೇವಸ್ಥಾನದ ಧರ್ಮದರ್ಶಿ ರವಿ ಸ್ವಾಮೀಜಿಯವರ ನೇತೃತ್ವದಲ್ಲಿ ಭಕ್ತಿ ಸಂಭ್ರಮದೊಂದಿಗೆ ಸಂಪನ್ನಗೊಂಡಿದೆ.

ಪ್ರತಿದಿನ ಸಂಜೆ ಭಜನೆ ರಾತ್ರಿ ರವಿ ಸ್ವಾಮೀಜಿಯವರಿಂದ ದೇವಿ ದರ್ಶನ ಆ ಬಳಿಕ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು

ಪ್ರತಿ ದಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಶ್ರೀ ಮಾಹಮಾಯಿ ಅಮ್ಮನವರ ಪ್ರಸಾದವನ್ನು ಸ್ವೀಕರಿಸಿದರು.

ಪೂಜಾ ಕಾರ್ಯ ಯಶಸ್ವಿಯಾಗುವಲ್ಲಿ ಶ್ರೀ ಮಹಾಮ್ಮಾಯಿ ದುರ್ಗಾಪರಮೇಶ್ವರಿ ಸೇವಾ ಸಮಿತಿಯಗೌರವಾಧ್ಯಕ್ಷ ಸಂತೋಷ್ ಪೂಜಾರಿ, ಅಧ್ಯಕ್ಷ ಉಮೇಶ್ ಅಂಚನ್ ಮಾರ್ನಾಡ್, ಕಾರ್ಯದರ್ಶಿ ಶೇಖರ್ ದುರ್ಗೇಶ  ಅಮೀನ್, ಕೋಶಧಿಕಾರಿ ರಾಜು ಪೂಜಾರಿ, ಮತ್ತಿತರ ಪದಾಧಿಕಾರಿಗಳು .ಮಹಿಳಾ ವಿಭಾಗದ . ಯುವ ಸದಸ್ಯರು ಹಾಗೂ ರಾಜು ಪೂಜಾರಿ,  ಉದಯ ಸಾಲಿಯಾನ್, ಸನತ್ ಪೂಜಾರಿ, ಲಾಲ್ ಮನ್ ಯಾದವ್, ಮತ್ತಿತರ ಸದಸ್ಯರು ಸಹಕರಿಸಿದರು



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನೀಲ್ ರಾಜೇಶ್ ಶೆಟ್ಟಿ ಶೇ 91.20 ಅಂಕ.

Mumbai News Desk

ಕುಲಾಲ ಸಂಘ ಮುಂಬಯಿ  : ವಿದ್ಯಾರ್ಥಿ ವೇತನ ವಿತರಣೆ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಭೂಮಿಕಾ ಭಂಡಾರಿ  ಗೆ ಶೇ 93 ಅಂಕ.

Mumbai News Desk

ಶ್ರೀ ಮಹಾ ವಿಷ್ಣು ಮಂದಿರ ಡೊಂಬಿವಲಿ, ಇದರ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

ಬಂಟರ ಸಂಘ ಮುಂಬಯಿ – ಜೋಗೇಶ್ವರಿ-ದಹಿಸರ್ ಸಮಿತಿ ಆಶ್ರಯದಲ್ಲಿ “ಭೀಷ್ಮ ಸೇನಾಧಿಪತ್ಯ – ಕರ್ಮಬಂಧ” ಯಕ್ಷಗಾನ ತಾಳಮದ್ದಳೆ

Mumbai News Desk

ಮುಂಬೈ ವಿಶ್ವದ 5ನೇ ಅತ್ಯುತ್ತಮ ಆಹಾರ ನಗರ : ಮಾತುಂಗದ ರಾಮ್ ಆಶ್ರಯ ಐಕಾನಿಕ್ ರೆಸ್ಟೋರೆಂಟ್ ಗಳಲ್ಲಿ ಒಂದು

Mumbai News Desk