28.4 C
Mumbai
March 7, 2026
Mumbai News Kannada
ಮುಂಬಯಿ

ನೀರನ್ನು ಕುದಿಸಿ, ಪಿಲ್ಟರ್ ಮಾಡಿ ಬಳಸಿ ಬಿ ಎಂ ಸಿಯಿಂದ ಮುಂಬೈ ಜನತೆಗೆ ಸಲಹೆ





ಕಳೆದ ಕೆಲವು ದಿನಗಳಿಂದ ಬಾಟ್ಸಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ನೀರಿನ ಪ್ರಕ್ಷುಬ್ದತೆ ಹೆಚ್ಚಳದ ನಂತರ ಮುಂಬೈ ನಾಗರಿಕರು ನೀರನ್ನು ಕುದಿಸಿ, ಫಿಲ್ಟರ್ ಮಾಡಿ ಬಳಸುವಂತ್ತೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಸಲಹೆ ನೀಡಿದೆ.


ಕಳೆದ ಮೂರರಿಂದ ನಾಲ್ಕು ದಿನಗಳಿಂದ ಭಟ್ಸಾ ಜಲಾಶಯದ ಜಲನಯನ ಪ್ರದೇಶದಲ್ಲಿ ನಿರಂತರ ಮಳೆ ದಾಖಲಾಗಿರುವುದರ ಪರಿಣಾಮ ಅಕ್ಟೋಬರ್ 21ರಿಂದ ನದಿ ನಾಲೆಯಲ್ಲಿ ನೀರಿನ ಪ್ರಕ್ಷುಬ್ದತೆಯ ಹೆಚ್ಚಳವನ್ನು ಗಮನಿಸಲಾಗಿದ್ದು, ಮುಂಬೈನ ಪೂರ್ವ ಉಪನಗರಗಳು ಮತ್ತು ನಗರ ಪ್ರದೇಶದ ಕೆಲವು ಕಡೆಗಳಲ್ಲಿ ನೀರು ಕಲುಷಿತಗೊಂಡಿದ್ದು, ಈ ಬಗ್ಗೆ ಬಿ ಎಂ ಸಿ ಯ ಹೈಡ್ರಾಲಿಕ್ ಎಂಜಿನಿಯರಿಂಗ್ ವಿಭಾಗ ನೀರು ಶುದ್ದಿಕರಣ ಘಟಕದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡಿದೆ.


ಅದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಬ್ರಹನ್ ಮುಂಬೈ ಮುನ್ಸಿಪಾಲ್ ಕಾರ್ಪೊರೇಷನ್ ನಾಗರಿಕರನ್ನು ಸೇವಿಸುವ ಮೊದಲು ನೀರನ್ನು ಫಿಲ್ಟರ್ ಮಾಡಿ ಮತ್ತು ಕುದಿಸಿ ಎಂದು ಒತ್ತಾಯಿಸುತದೆ.
ಬಹನ್ ಮುಂಬೈ ಮುನಿಸಿಪಲ್ ಕಾರ್ಪೊರೇಷನ್ ಮುಂಬೈ ನಾಗರಿಕರಿಗೆ ಏಳು ಜಲ ಮೂಲಗಳಿಂದ ನೀರನ್ನು ಪೂರೈಸುತ್ತಿದೆ, ಕಳೆದ ಮೂರು ನಾಲ್ಕು ದಿನಗಳಿಂದ ಭಟ್ಸಾ ನದಿಯ ಜಲನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ 2024ರ ಅಕ್ಟೋಬರ್ 21ರಿಂದ ನದಿ ಕಾಲುವೆಗಳಿಗೆ ಪ್ರವೇಶಿಸುವ ನೀರು ಹೆಚ್ಚಿದ ಪ್ರಕ್ಷುಬ್ದತೆ ತೋರಿಸಿದೆ.



Related posts

ಭಂಡಾರಿ ಸೇವಾ ಸಮಿತಿ ಮುಂಬಯಿ – 70ನೇ ವಾರ್ಷಿಕ ಕೌಟುಂಬಿಕ ಸ್ನೇಹ ಸಮ್ಮಿಲನ

Mumbai News Desk

ಮೂರು ದಶಕಗಳ ಅವಿರತ ಸೇವಾ ಪಯಣ: ಭಾರತ್ ಬ್ಯಾಂಕಿನ ಹಿರಿಯ ಅಧಿಕಾರಿ ಸುಧೀರ್ ಸುವರ್ಣರಿಗೆ ಅಭಿನಂದನಾ ಪೂರ್ವಕ ಬೀಳ್ಕೊಡುಗೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) 25ನೇ ಸಂಸ್ಥಾಪನಾ ದಿನಾಚರಣೆ, 25 ಸಂಘ – ಸಂಸ್ಥೆಗಳಿಗೆ ವಿಶೇಷ ಪುರಸ್ಕಾರ ಸಮಾರಂಭಕ್ಕೆ ಚಾಲನೆ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಅನುಷಾ ಎ ಕರ್ಕೇರ ಉತ್ತೀರ್ಣ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ನೂತನ ಗೌರವಾಧ್ಯಕ್ಷರಾಗಿ ಮಂಜುನಾಥ್ ಎ. ಬಿಲ್ಲವ ಆಯ್ಕೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ದೇವಿಕಾ ಸುರೇಶ್ ಪೂಜಾರಿ ಗೆ ಶೇ 92% ಅಂಕ.

Mumbai News Desk