30 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಉಮಾಮಹೇಶ್ವರಿ ದೇವಸ್ಥಾನ ಕಾಜುಪಾಡ, ಕುರ್ಲಾ (ಪ ) : ಅ.25ರಂದು ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ





ಕುರ್ಲಾ ಪಶ್ಚಿಮ ಕಾಜುಪಾಡ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಅಕ್ಟೊಬರ್ 25ರಂದು, ಶುಕ್ರವಾರ, ಮಧ್ಯಾಹ್ನ 3 ಗಂಟೆಗೆ “ಸಂಪೂರ್ಣ ಶ್ರೀ ದೇವಿ ಮಾಹಾತ್ಮೆ” ಪೌರಾಣಿಕ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಪ್ರಭೋದನ ಪ್ರತಿಷ್ಟಾನದ ಪ್ರಯೋಕತ್ವದಲ್ಲಿ, ಶ್ರೀ ಜ್ಞಾನಶಕ್ತಿ
ಸುಬ್ರಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವ್ರಜ ಕ್ಷೇತ್ರ ಪಾವಂಜೆ ಮೇಳದ ಕಲಾವಿದರು, ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಗಾನಾಮ್ರತದೊಂದಿಗೆ ಯಕ್ಷಗಾನ ನಡೆಯಲಿದೆ.
ಯಕ್ಷಗಾನದ ನಡುವೆ ಚಾಂದಿವಲಿ ವಿಧಾನ ಸಭಾ ಕ್ಷೇತ್ರದ ಶಾಸಕ ದಿಲೀಪ್ ಲಾಂಡೆ (ಮಾಮ ) ಅವರನ್ನು ಸನ್ಮಾನಿಸಲಾಗುವುದು.
ತುಳು – ಕನ್ನಡಿಗರು, ಯಕ್ಷಗಾನ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ಸುಗೊಳಿಸುವಂತ್ತೆ ಆಯೋಜಕರು ವಿನಂತಿಸಿದ್ದಾರೆ.

.

.



Related posts

ಸಿದ್ದಿವಿನಾಯಕನ ಕ್ಷೇತ್ರದ *ಶ್ರೀ ಹಟ್ಟಿಯಂಗಡಿ ಮೇಳದ* 10 ನೇ. ವರ್ಷದ ಮುಂಬಯಿ  ತಿರುಗಾಟ – ಜುಲೈ 13 ರಿಂದ. 15 ವರೆಗೆ ಪೂನಾ, ಮುಂಬಯಿ  ಮಹಾನಗರದಲ್ಲಿ ಯಕ್ಷಗಾನ.

Mumbai News Desk

ಕರ್ನಾಟಕ ಸಂಘ ಸಯನ್ – ಫೆ.10ರಂದು ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಕಲಾಜಗತ್ತಿನ ಆಯೋಜನೆಯಲ್ಲಿ ವಿಶಿಷ್ಟ ಪರಿಕಲ್ಪನೆಯೊಂದಿಗೆ ಮೂಡಿಬಂದು ಜನರನ್ನು ರಂಜಿಸಲಿರುವ “ಬೊಂಬಾಯಿಡ್ ತುಳುನಾಡ್ ” ತುಳು ಉತ್ಸವ

Mumbai News Desk

ಮಾರ್ಚ್ 26-27ರಂದು ಕಾಪುವಿನ 3 ಮಾರಿಗುಡಿಯಲ್ಲಿ ‘ಕಾಲವಧಿ ಸುಗ್ಗಿ ಮಾರಿಪೂಜೆ’

Mumbai News Desk

ಫೆ.17ರಂದು ಸೃಜನಾ ಮುಂಬಯಿ ವತಿಯಿಂದ ಸಾಹಿತ್ಯ ವಿಮರ್ಶೆ, ಕೃತಿ ಬಿಡುಗಡೆ, ಜನಪದ ಹಾಡುಗಳ ಪ್ರಸ್ತುತಿ.

Mumbai News Desk

ಜೂನ್ 8ರಂದು “ಕನ್ನಡ ವೆಲ್ಫೇರ್ ಸಂಘ” ಜೆರಿಮರಿ, ಕುರ್ಲಾ ಪಶ್ಚಿಮ – ನೂತನ ಸಂಘದ ಉದ್ಘಾಟನೆ.

Mumbai News Desk