September 6, 2026
Mumbai News Kannada
ಪ್ರಕಟಣೆ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ದೀಪಾವಳಿ ಹಬ್ಬದ ಪ್ರಯುಕ್ತ ಭಜನಾ ಸಂಕೀರ್ತನೆ





ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನಡೆಯುವ ದೀಪಾವಳಿ ಹಬ್ಬದ ಆಚರಣೆಯ ಕಾರ್ಯಕ್ರಮವು ತಾರೀಕು 31/10/24 ರಂದು ಮಂಗಳೂರು ಮೂಲತ್ವ ಸಾನಿಧ್ಯದಲ್ಲಿ ತಾರೆ ತೋಟ ಸುವರ್ಣ ರೆಸಿಡೆನ್ಸಿ ಇಲ್ಲಿ ನಡೆಯಲಿದೆ ಆದಿನ ಬೆಳಗಿನ ಜಾವ ಅರ್ಚನೆಯಾಗಿ ತದನಂತರ ಸ್ಪೂರ್ತಿ ಭಜನಾ ಮಂಡಳಿ ಪದವಿ ನಂಗಡಿ ಇವರಿಂದ ಭಜನಾ ಸಂಕೀರ್ತನ, ಧಾರ್ಮಿಕ ಕಾರ್ಯಕ್ರಮ, ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಇವರಿಗೆ ಅಭಿನಂದನ ಕಾರ್ಯಕ್ರಮ ನಡೆಯಲಿದೆ ತದನಂತರ ಅನ್ನದಾನವು ನಡೆಯಲಿದೆ ಎಂದು ಟ್ರಸ್ಟನ ಸಂಸ್ಥಾಪಕರಾದ ಶ್ರೀ ಪ್ರಕಾಶ್ ಮೂಲತ್ವ ತಿಳಿಸಿರುತ್ತಾರೆ ಎಲ್ಲರಿಗೂ ಆದರದ ಸ್ವಾಗತ.



Related posts

ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬೈ : ಮಾ. 14ಕ್ಕೆ ವಾರ್ಷಿಕೋತ್ಸವ (ವಿದ್ಯಾರ್ಥಿಗಳಿಗೆ ಧನ ಸಹಾಯ, ಯಕ್ಷಗಾನ ಪ್ರದರ್ಶನ)

Mumbai News Desk

ಸಿದ್ದಿವಿನಾಯಕನ ಕ್ಷೇತ್ರದ *ಶ್ರೀ ಹಟ್ಟಿಯಂಗಡಿ ಮೇಳದ* 10 ನೇ. ವರ್ಷದ ಮುಂಬಯಿ  ತಿರುಗಾಟ – ಜುಲೈ 13 ರಿಂದ. 15 ವರೆಗೆ ಪೂನಾ, ಮುಂಬಯಿ  ಮಹಾನಗರದಲ್ಲಿ ಯಕ್ಷಗಾನ.

Mumbai News Desk

ಸಾಫಲ್ಯ ಸೇವಾ ಸಂಘ, ಮುಂಬಯಿ ಇದರ ದೀಪಾವಳಿ ಸಾಹಿತ್ಯ ಸ್ಪರ್ಧೆ 2024 : ಸಣ್ಣ ಕಥೆ ಮತ್ತು ಲೇಖನಗಳ ಸ್ಪರ್ಧೆ

Mumbai News Desk

ಸಾಂತಕ್ರೂಸ್   ಶ್ರೀ ಮಂತ್ರ ದೇವಿ   ದೇವಸ್ಥಾನ ವಾರ್ಷಿಕ ಮಹಾಪೂಜೆ.

Mumbai News Desk

ತುಳುಕೂಟ ಫೌಂಡೇಶನ್  ಮಹಿಳಾ ವಿಭಾಗ, ಜೂನ್ 21 ರಂದು ಯೋಗ ದಿನಾಚರಣೆ ,

Mumbai News Desk

  ಜು 14; ಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಉಚಿತ ಆರೋಗ್ಯ, ಮತ್ತು ಕಣ್ಣಿನ ಪರೀಕ್ಷೆ

Mumbai News Desk