30.6 C
Mumbai
April 23, 2026
Mumbai News Kannada
ಸುದ್ದಿ

ಗೋರೆಗಾಂವ್ ಕರ್ನಾಟಕ ಸಂಘ, ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.





ಕೇರಳದ ಕನ್ನಡಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ,ಸಾಂಸ್ಕೃತಿಕ ಅಕಾಡೆಮಿಯು, ಕೇರಳದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳ ಅಭಿವೃದ್ಧಿಗಾಗಿ ಅವಿರತವಾಗಿ ದುಡಿಯುವ ಸಂಘಟನೆಯಾಗಿದೆ.


ಸಂಸ್ಥೆಯು ಗಡಿನಾಡ ಕನ್ನಡ ರಾಜ್ಯೋತ್ಸವವನ್ನು 19.11. 23 ರಂದು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಕನ್ನಡಪರ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿರುವ, ಸಂಘ – ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು, ಈ ಬಾರಿ ಗೋರೆಗಾಂವ್ ಕರ್ನಾಟಕ ಸಂಘಕ್ಕೆ ನೀಡಲಿದೆ.
ಗೋರೆಗಾಂವ್ ಕರ್ನಾಟಕ ಸಂಘದ ಅಧ್ಯಕ್ಷರಾದ ನಿತ್ಯಾನಂದ ಡಿ. ಕೋಟ್ಯಾನ್ ಪ್ರಶಸ್ತಿಯನ್ನು ಸ್ವೀಕರಿಸಲಿರುವರು, ಎಂದು ಗಡಿನಾಡ ಸಾಹಿತ್ಯ ಸಂಸ್ಕೃತಿ ಅಕಾಡೆಮಿಯ ಸಂಸ್ಥಾಪಕರಾದ ಎಸ್. ಪ್ರದೀಪ್ ಕುಮಾರ್ ಕಲ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಭಾಂಡೂಪ್ : ಚಿಕ್ಕು ಅಣ್ಣಪ್ಪ ಪುತ್ರನ್ ನಿಧನ

Mumbai News Desk

ಮಹಾಭಾರತದಲ್ಲಿ ಕರ್ಣನ ಪಾತ್ರ ನಿರ್ವಹಿಸಿದ ನಟ ಪಂಕಜ್ ಧೀರ್ 68ನೇ ವಯಸ್ಸಿನಲ್ಲಿ ನಿಧನ

Mumbai News Desk

ಡಾ| ಆರ್ ಕೆ ಶೆಟ್ಟಿಯವರಿಗೆ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಶತ ಸಂವತ್ಸರೋತ್ಸಮ ಸಂಭ್ರಮದ ಮನವಿ ಪತ್ರ ಬಿಡುಗಡೆ .

Mumbai News Desk

ಪಾಲ್ಘರ್ ತಾಲೂಕು ಹೋಟೆಲ್ ಓನರ್ಸ್ ಅಸೋಸಿಯೇಶನ್ ವತಿಯಿಂದ ಶ್ರೀ ರಾಮ ಪ್ರಸಾದ ವಿತರಣೆ

Mumbai News Desk

ಮಂಗಳೂರು-ಮುಂಬೈ ರೈಲುಗಳ ನಿರಂತರ ವಿಳಂಬ: ಪ್ರಯಾಣಿಕರ ಪರದಾಟ

Mumbai News Desk