27.7 C
Mumbai
July 23, 2026
Mumbai News Kannada
ಮುಂಬಯಿ

ಶ್ರೀ ಮಹಾ ವಿಷ್ಣು ಮoದಿರದ ಬಾಲಕಿಯರ ಭಜನಾ ತoಡಕ್ಕೆ ಪ್ರಥಮ ಬಹುಮಾನ.







ಬಾoಬೆ ಬoಟ್ಸ್ ಅಸೋಷಿಯೇಶನ್ ನ ಮಹಿಳಾ ವಿಭಾಗ ಅಯೋಜನೆಯಲ್ಲಿ ನವಂಬರ್ 4 ರ ಶನಿವಾರ ನವಿಮುಂಬಯಿಯ ಜೂಹಿ ನಗರದ ಬಂಟ್ಸ್ ಸೆಂಟರ್ ನಲ್ಲಿ ನಡೆದ ಕುಣಿತ ಭಜನಾ ಸ್ಪರ್ದೆಯಲ್ಲಿ ಪ್ರಥಮ ಬಹುಮಾನವನ್ನು ಡೊoಬಿವಲಿ ಪಶ್ಚಿಮದ ಜುನಡೊoಬಿವಲಿ ಪರಿಸರದ ಮುoಬ್ರಾಮಿತ್ರ ಭಜನಾ ಮoಡಳಿಯ ಸoಚಾಲಕತ್ವದ ಶ್ರೀ ಮಹಾ ವಿಷ್ಣು ಮoದಿರದ ಬಾಲಕಿಯರ ಭಜನಾ ತoಡವು ಅತ್ಯುತ್ತಮ ಕುಣಿತ ಭಜನೆಯನ್ನು ಸಾದರ ಪಡಿಸಿ, ಪ್ರಥಮ ಬಹುಮಾನವನ್ನು ತನ್ನದಾಗಿರಿಸಿ ಕೊoಡಿತು.

ಶ್ರೀ ಮಹಾವಿಷ್ಣು ಮಂದಿರದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಬಾಲಕಿಯರ ಭಜನಾ ತಂಡವು ಪ್ರಥಮ ಬಹುಮಾನ ಗೆದ್ದ ಬಗ್ಗೆ ಸಂತಸ ವ್ಯಕ್ತಪಡಿಸಿ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.



Related posts

ಮೊಗವೀರ ವ್ಯವಸ್ಥಾಪಕ ಮಂಡಳಿಯ ಇಂಟರ್ನ್ಯಾಷನಲ್ ಶಾಲೆಯ ಆಯೋಜನೆಯಲ್ಲಿ ರಾಷ್ಟ್ರಮಟ್ಟದ ಸಿಬಿಎಸ್‌ಸಿ ಶಾಲೆಯ ವಿದ್ಯಾರ್ಥಿಗಳಿಗೆ  ವಾಲಿಬಾಲ್‌ ಪಂದ್ಯಾಟದ ಉದ್ಘಾಟನೆ. 

Mumbai News Desk

ಜೋಗೇಶ್ವರಿ : ಸಂಸ್ಕೃತಿ ಅಮೀನ್ ದುರ್ಮರಣ ಪ್ರಕರಣ – ಬಿಲ್ಡರ್ ನ ನಿರೀಕ್ಷಣಾ ಜಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

Mumbai News Desk

ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗದ ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆಯ 8ನೇಯ ಪ್ರಸ್ತುತಿ, ಸನ್ಮಾನ

Mumbai News Desk

ಕುಲಾಲ ಸಂಘ ಮುಂಬಯಿ  ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ.,  ಸಾಧಕರಿಗೆ ಸನ್ಮಾನ.” ಏರೆಗಾವು ಕಿರಿ ಕಿರಿ ” ,. ಮಾಮಿ – ಮಾರ್ಮಲ್”.ನಾಟಕ

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಭಕ್ತಿ ಸಡಗರದ  ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ. ಸಂಪನ್ನ

Mumbai News Desk

“ಕನ್ನಡಿಗರ ಜ್ಞಾನ ವಿಕಾಸ ಮಂಡಲ ಮೆಹತಾ ಮಹಾವಿದ್ಯಾಲಯ ಐರೋಲಿ: 78ನೇ ಸ್ವಾತಂತ್ರೋತ್ಸವ ಸಂಭ್ರಮದ ಆಚರಣೆ

Mumbai News Desk