July 22, 2026
Mumbai News Kannada
ಸುದ್ದಿ

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ







ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ 56 ಸಾಧಕರನ್ನು ಹಾಗೂ 20 ಸಂಸ್ಥೆಗಳನ್ನು ಆಯ್ಕೆಮಾಡಲಾಗಿದೆ.
ಬಂಟ್ವಾಳ ತಾಲೂಕಿನ ತುಂಬೆಯ ರಂಗ ಕಲಾವಿಧ, ಕಲಾ ಪೋಷಕ, ಸಾಮಾಜಿಕ, ಧಾರ್ಮಿಕ ಮುಂದಾಳು ಸದಾಶಿವ ತುಂಬೆ ಇವರಿಗೆ 2024-25ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.


ಸದಾಶಿವ ಅವರು ಇಂಚರ ಕಲಾವಿದರು ತುಂಬೆ ಎಂಬ ನಾಟಕ ತಂಡವನ್ನು ಕಟ್ಟಿ, ಅ ಮೂಲಕ ಕಲಾ ಪ್ರತಿಭೆ ಗುರುತಿಸಿ, ಕಲಾವಿದರನ್ನು ಬೆಳೆಸುವ ಹಾಗೂ ಕಲಾ ತಂಡಗಳನ್ನು ಪೋಷಿಸುವ ಕಾರ್ಯ ಮಾಡುತ್ತಿರುವರು.ಸದಾಶಿವ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿ ಸೇವೆಗೈಯುತ್ತಿರುವರು.


ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಡೆದ ಸದಾಶಿವ ತುಂಬೆ ಅವರಿಗೆ ಮುಂಬಯಿಯ ಉದ್ಯಮಿ, ಮುಂಬಯಿ ನ್ಯೂಸ್ ನ ನಿರ್ದೇಶಕರಾದ ಕುಮಾರ್ ಎನ್ ಬಂಗೇರ ಅಭಿನಂದನೆ ಸಲ್ಲಿಸಿದ್ದಾರೆ.

.



Related posts

ಸಮಾಜ ಸೇವೆಗೆ ಕನ್ಯಾನ ಸದಾಶಿವ ಶೆಟ್ಟಿ ಭಾವುಕ ವಿದಾಯ

Mumbai News Desk

ಎ.21,ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.

Mumbai News Desk

ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ – ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಅರ್ಜಿ ಸಲ್ಲಿಸುವುದು ಹೇಗೆ?

Mumbai News Desk

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ : ಕಾಪು ಮಾರಿಯಮ್ಮ ದರುಶನ

Mumbai News Desk

ಬೈಂದೂರು: ಕೊಡೇರಿ ಕಡಲ್ಕೊರೆತ ಪ್ರದೇಶಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ತಂಡ ಭೇಟಿ: ಸ್ಥಳೀಯರೊಂದಿಗೆ ಸಮಾಲೋಚನೆ

Mumbai News Desk

ಕಲ್ಯಾಣ್: ಧಾರ್ಮಿಕ, ಸಾಮಾಜಿಕ ಸಂಘಟಕ, ಭಜನಾ ಗಾಯಕ ದೇವಾನಂದ್ ಜೆ ಸುವರ್ಣ ನಿಧನ

Mumbai News Desk