September 6, 2026
Mumbai News Kannada
ಪ್ರಕಟಣೆ

ಡೊಂಬಿವಲಿ, ಠಾಕೂರ್ಲಿ, ಕೋಪರ್ ಪರಿಸರದ ತುಳು-ಕನ್ನಡಿಗರ ಸ್ನೇಹ ಸಮ್ಮಿಲನ.





ತುಳು-ಕನ್ನಡಿಗರನ್ನು ಒಂದೆ ವೇದಿಕೆಯಲ್ಲಿ ಒಗ್ಗೂಡಿಸಬೇಕೆಂಬ ಉದ್ದೇಶದಿಂದ ಇದೇ ಬರುವ ತಾ.10.11.2024 ರಂದು ಸಾಯಂಕಾಲ 5 ಗಂಟೆಯಿಂದ ಡೊಂಬಿವಲಿ ಪೂರ್ವದ ಶಿವಂ ಸಭಾಗ್ರಹದಲ್ಲಿ ತುಳು-ಕನ್ನಡಿಗರ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 5 ಗಂಟೆಯಿಂದ ತುಳು-ಕನ್ನಡಿಗರ ಸಹಭಾಗಿತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದ್ದು ಕಾರ್ಯಕ್ರಮದ ನಂತರ ಸಹಬೋಜನ ವ್ಯವಸ್ಥೆಯನ್ನು ಅಯೋಜಿಸಲಾಗಿದೆ. ಈ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಬಿ.ಜೆ.ಪಿ.ದಕ್ಷಿಣ ಭಾರತೀಯ ಘಟಕ, ಡೊಂಬಿವಲಿಯ ಕಾರ್ಯಾದ್ಯಕ್ಷರಾದ ರತನ್ ಪೂಜಾರಿ ವಿನಂತಿಸಿದ್ದಾರೆ.

.

.

.

.

.



Related posts

ಜ.27 ರಂದು ಕನ್ನಡ ಸಂಘ ಸಾಂತಾಕ್ರೂಜ್ ವತಿಯಿಂದ ‘ಅರಿಶಿನ ಕುಂಕುಮ’: ಜಾನಪದ ಸಮೂಹ ಗೀತೆ ಸ್ಪರ್ಧೆ ಗೆ ಅರ್ಜಿ ಆಹ್ವಾನ

Mumbai News Desk

ಮೀರಾರೋಡ್  ಶ್ರೀ ಮಹಾಲಿಂಗೇಶ್ವರ  ದೇವಸ್ಥಾನ, ನ  30: ಶ್ರೀ ಅಯ್ಯಪ್ಪ ಸ್ವಾಮಿಯ 33ನೇ ವಾರ್ಷಿಕ ಮಹಾಪೂಜೆ, ಅನ್ನದಾನ, ದೀಪೋತ್ಸವ

Mumbai News Desk

ಜೂ.1ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ ಹುಟ್ಟೂರು ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk

ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಬ್ರಹ್ಮಕಲಶೋತ್ಸವ ನಿಮಿತ್ತ ಅ.12 ರಂದು ಮುಂಬಯಿಯಲ್ಲಿ ಪೂರ್ವಭಾವಿ ಸಭೆ

Mumbai News Desk

30 : ತುಲುವೆರೆ ಕಲತೋಚ್ಚಯದಲ್ಲಿ ಶೋಭಾ ಎಸ್ ಶೆಟ್ಟಿಯವರ ‘ಮಾಯದ ತುಡರ್’ ಕವನ ಸಂಕಲನ ಲೋಕಾರ್ಪಣೆ

Mumbai News Desk

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk