30.9 C
Mumbai
June 8, 2026
Mumbai News Kannada
ಸುದ್ದಿ

ಅಂತರ್ ಕಾಲೇಜ್ ಕರಾಟೆ ಸ್ಪರ್ಧೆಯಲ್ಲಿ ಕು. ಭುವಿ ಜಿ. ಎಸ್ ಗೆ ಚಿನ್ನದ ಪದಕ





ಮಂಗಳೂರು : 28/10/2024ರಂದು ಮಂಗಳೂರು ವಿಶ್ವ ವಿದ್ಯಾಲಯದವರು ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಷನಿ ನಿಲಯ ಮಂಗಳೂರು ಇವರ ಸಹಯೋಗದೊಂದಿಗೆ ಏರ್ಪಡಿಸಿದ ಅಂತರ್ ಕಾಲೇಜು ಮಟ್ಟದ ಕರಾಟೆ ಸ್ಫರ್ಧಾ ಕೂಟ ದ ಕಟಾ/ಕುಮಿಟೆ ವಿಭಾಗದಲ್ಲಿ ಭಾಗವಹಿಸಿ ಎರಡು ವಿಭಾಗದಲ್ಲೂ ಚಿನ್ನದ ಪದಕ ಪಡೆದ ಕೊಲ್ಯ ಶಾಖೆಯ ಸಹ ಶಿಕ್ಷಕಿ ಕು. ಭುವಿ ಜಿ. ಎಸ್. ಮಂಗಳೂರು ಸೈಂಟ್ ಅಲೋಷಿಯಸ್ ಕಾಲೇಜಿನ ತೃತೀಯ ಬಿ. ಕಾಂ. ವಿದ್ಯಾರ್ಥಿನಿಯಾದ ಈಕೆ ಗಣೇಶ್ ಕೊಲ್ಯ ಮತ್ತು ನೀತಾ ಗಣೇಶ್ ದಂಪತಿಯ ಸುಪುತ್ರಿ.

.

.

.

.

.

.



Related posts

ಪೆರುವಾಯಿ ನಾರಾಯಣ ಭಟ್ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ.

Mumbai News Desk

ಶಿಕ್ಷಣ ಮತ್ತು ಸಾಮಾಜಿಕ ರಂಗದ ಅನುಪಮ ಸಾಧಕ ಹೆಜಮಾಡಿ ಕೋಡಿ ಜಯಶೀಲ ಬಂಗೇರ ಅವರಿಗೆ ಸನ್ಮಾನ.

Mumbai News Desk

ಶ್ರೀ ಶಿವ ಪಂಚಾಕ್ಷರಿ ಭಜನಾ ಮಂದಿರ ಕೊಳ, ಮಲ್ಪೆ – ರಕ್ತದಾನ ಶಿಬಿರ

Mumbai News Desk

ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ “ಲೀಡಿಂಗ್ ಬ್ಯಾಂಕ್ ಅವಾರ್ಡ್ “

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ವಸಯಿಯ ಮೋಹಿತ್ ಆನಂದ ಪೂಜಾರಿಗೆ ಶೇ 86.50%

Mumbai News Desk

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk