July 23, 2026
Mumbai News Kannada
ಪ್ರಕಟಣೆ

ಶ್ರೀ ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ ಇಲ್ಲಿ ನವೆಂಬರ್ 13 ರಂದುತುಳಸೀ ಪೂಜೆ ಹಾಗೂ ಕಾರ್ತಿಕ ದೀಪೋತ್ಸವ







ಬೊಯಿಸರ್ : ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಪರಿಸರದಲ್ಲಿ ಆಧ್ಯಾತ್ಮಿಕ ಅನುಭೂತಿಯನ್ನುಂಟು ಮಾಡುತ್ತಾ ಪಾಲ್ಘರ್ ಜಿಲ್ಲೆಯಲ್ಲಿನ ತುಳು ಕನ್ನಡಿಗರ ಸಾಂಸ್ಕೃತಿಕ ಶೃದ್ಧಾ ಕೇಂದ್ರವೆನಿಸಿದ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಇದೇ ಬರುವ ತಾ 13 ನೆಯ ನವೆಂಬರ್ ಬುಧವಾರದಂದು ಸಂಜೆ 5ಕ್ಕೆ ಮಂದಿರದ ಆವರಣದಲ್ಲಿ ತುಳಸೀ ವಿವಾಹ ಪೂಜಾ ಕಾರ್ಯಕ್ರಮ ಮತ್ತು ಕಾರ್ತಿಕ ವಿಶೇಷ ದೀಪೋತ್ಸವವನ್ನು ಭಕ್ತಾದಿಗಳಿಂದ ಆಚರಿಸಲಾಗುವುದು.
ಕಾರ್ತಿಕ ಮಾಸದಲ್ಲಿ ತಮ್ಮ ಮನೆಯಂಗಳ , ದ್ವಾರದಲ್ಲಿನ ಜೊತೆಗೆ ಮಂದಿರಗಳಲ್ಲಿ ಎಣ್ಣೆ ದೀಪ ಹಚ್ಚುವುದರಿಂದ ವಿಶೇಷ ದೈವಾನುಗ್ರಹ ಪ್ರಾಪ್ತಿಯಾಗುವುದು ಎಂಬ ನಂಬಿಕೆ ಇದೆ.
ಸದ್ಗುರು ಶ್ರೀ ಸ್ವಾಮಿ ನಿತ್ಯಾನಂದ
ಬಾಬಾ ಇವರ ದಿವ್ಯ ಕೃಪೆಯಿಂದ ಜರಗುವ ಈ ಕಾರ್ಯಕ್ರಮದಲ್ಲಿ ಭಕ್ತಾಭಿಮಾನಿಗಳೆಲ್ಲರೂ ಕುಟುಂಬ ಸಮೇತ ಬಂದು ಭಾಗವಹಿಸ ಬೇಕಾಗಿ ಶ್ರೀ ನಿತ್ಯಾನಂದ ಸ್ವಾಮಿ ಭಕ್ತ ವೃಂದದ ಸರ್ವಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.
ಸುದ್ದಿ : ಪಿ.ಆರ್.ರವಿಶಂಕರ್

.

.

.

.

.



Related posts

ಜ. 24/25/26 : ಬಿಲ್ಲವರ ಎಸೋಸಿಯೇಷನ್ ಮುಂಬಯಿ ಇದರ ಸಾಂಸ್ಕೃತಿಕ ಉಪ ಸಮಿತಿಯ ಆಶ್ರಯದಲ್ಲಿ ‘ ಶ್ರೀ ಗುರು ನಾರಾಯಣ ತುಳು ನಾಟಕ ಸ್ಪರ್ಧೆ ‘

Mumbai News Desk

 ಪೆ 25,: ಮುಂಬಯಿಯ  ಕುಲಾಲ ಸಂಘದ ಯುವ ವಿಭಾಗದವತಿಯಿಂದ ಕ್ರೀಡೋತ್ಸವ  

Mumbai News Desk

ಆ 26. ಕುಲಾಲ ಸಂಘ ಮುಂಬಯಿ: ಥಾಣೆ, ಕಸರ, ಖರ್ಜತ್, ಭಿವಂಡಿ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನ ಉದ್ಘಾಟನಾ ಆಮಂತ್ರಣ ಪತ್ರಿಕೆ ವಿತರಣೆ

Mumbai News Desk

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ, ಅಸಲ್ಫಾ : ಜು. 29ರಂದು 38ನೇ ನಾಗರ ಪಂಚಮಿ ಹಾಗೂ ಅಶ್ಲೇಷ ಬಲಿ ಉತ್ಸವ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬೈ ಭೇಟಿಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. 

Mumbai News Desk

ಶಹಾಡ್: ಇಂದು (ಜುಲೈ 17)’ಜಾಂಬವತಿ ಕಲ್ಯಾಣ’ ಯಕ್ಷಗಾನ ತಾಳಮದ್ದಳೆ

Mumbai News Desk