30 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ ಇಲ್ಲಿ ನವೆಂಬರ್ 13 ರಂದುತುಳಸೀ ಪೂಜೆ ಹಾಗೂ ಕಾರ್ತಿಕ ದೀಪೋತ್ಸವ





ಬೊಯಿಸರ್ : ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಪರಿಸರದಲ್ಲಿ ಆಧ್ಯಾತ್ಮಿಕ ಅನುಭೂತಿಯನ್ನುಂಟು ಮಾಡುತ್ತಾ ಪಾಲ್ಘರ್ ಜಿಲ್ಲೆಯಲ್ಲಿನ ತುಳು ಕನ್ನಡಿಗರ ಸಾಂಸ್ಕೃತಿಕ ಶೃದ್ಧಾ ಕೇಂದ್ರವೆನಿಸಿದ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಇದೇ ಬರುವ ತಾ 13 ನೆಯ ನವೆಂಬರ್ ಬುಧವಾರದಂದು ಸಂಜೆ 5ಕ್ಕೆ ಮಂದಿರದ ಆವರಣದಲ್ಲಿ ತುಳಸೀ ವಿವಾಹ ಪೂಜಾ ಕಾರ್ಯಕ್ರಮ ಮತ್ತು ಕಾರ್ತಿಕ ವಿಶೇಷ ದೀಪೋತ್ಸವವನ್ನು ಭಕ್ತಾದಿಗಳಿಂದ ಆಚರಿಸಲಾಗುವುದು.
ಕಾರ್ತಿಕ ಮಾಸದಲ್ಲಿ ತಮ್ಮ ಮನೆಯಂಗಳ , ದ್ವಾರದಲ್ಲಿನ ಜೊತೆಗೆ ಮಂದಿರಗಳಲ್ಲಿ ಎಣ್ಣೆ ದೀಪ ಹಚ್ಚುವುದರಿಂದ ವಿಶೇಷ ದೈವಾನುಗ್ರಹ ಪ್ರಾಪ್ತಿಯಾಗುವುದು ಎಂಬ ನಂಬಿಕೆ ಇದೆ.
ಸದ್ಗುರು ಶ್ರೀ ಸ್ವಾಮಿ ನಿತ್ಯಾನಂದ
ಬಾಬಾ ಇವರ ದಿವ್ಯ ಕೃಪೆಯಿಂದ ಜರಗುವ ಈ ಕಾರ್ಯಕ್ರಮದಲ್ಲಿ ಭಕ್ತಾಭಿಮಾನಿಗಳೆಲ್ಲರೂ ಕುಟುಂಬ ಸಮೇತ ಬಂದು ಭಾಗವಹಿಸ ಬೇಕಾಗಿ ಶ್ರೀ ನಿತ್ಯಾನಂದ ಸ್ವಾಮಿ ಭಕ್ತ ವೃಂದದ ಸರ್ವಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.
ಸುದ್ದಿ : ಪಿ.ಆರ್.ರವಿಶಂಕರ್

.

.

.

.

.



Related posts

ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ , ಜು 7:ಯಕ್ಷಗಾನ ತರಬೇತಿ ಶಿಬಿರದ ಮುಹೂರ್ತ.

Mumbai News Desk

ಗೋರೆವಾಂವ್ ಪೂರ್ವದ  ಶ್ರೀ ಸದ್ಗುರುನಿತ್ಯಾನಂದ ಆಶ್ರಮ. ಜು10ರಂದು  ಗುರು ಪೂರ್ಣಿಮೆ.

Mumbai News Desk

ಚಿತ್ರಾಪು ಬಿಲ್ಲವರ ಸಂಘ (ರಿ), ಮುಂಬಯಿ,ಡಿ.29 ರಂದು ವಾರ್ಷಿಕ ಮಹಾಸಭೆ,

Mumbai News Desk

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .

Mumbai News Desk

ಮಾ.9ರಂದು ಶ್ರೀ ಕ್ಷೇತ್ರ ಉಮಾಮಹೇಶ್ವರಿ ದೇವಸ್ಥಾನ ಜೆರಿಮರಿ ವರ್ಷಾವಧಿ ಉತ್ಸವ.

Mumbai News Desk

ನಾಸಿಕ್: ನಾಳೆ(ಜ.26) ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ

Mumbai News Desk