ಮಂಗಳೂರು ನ 10. ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಸೇವಾ ದಳದ ದಳಪತಿಯಗಿ ಕುಲಾಲ ಸಮುದಾಯದ ಯುವ ನಾಯಕ ಪ್ರದೀಪ್ ಅತ್ತಾವರ ಆಯ್ಕೆ ಯಾಗಿದ್ದಾರೆ. ನ 10 ರಂದು ಮಾತೃ ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಕ್ರಿಯೆ ನಡೆಯಿತು,
ಮಂಗಳೂರು ನ 10. ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಸೇವಾ ದಳದ ದಳಪತಿಯಗಿ ಕುಲಾಲ ಸಮುದಾಯದ ಯುವ ನಾಯಕ ಪ್ರದೀಪ್ ಅತ್ತಾವರ ಆಯ್ಕೆ ಯಾಗಿದ್ದಾರೆ. ನ 10 ರಂದು ಮಾತೃ ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಕ್ರಿಯೆ ನಡೆಯಿತು,

