September 6, 2026
Mumbai News Kannada
ಸುದ್ದಿ

ಮುಲುಂಡ್ ಕ್ಷೇತ್ರದ ‌ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ರಾಕೇಶ್ ಶೆಟ್ಟಿ  ಕಣಕ್ಕೆ





ಮಹಾರಾಷ್ಟ್ರದ ವಿಧನಾ ಸಭಾ ಕ್ಷೇತ್ರಗಳಿಗೆ ನ.20 ರಂದು ನಡೆಯಲಿರುವ ಚುಣಾವಣೆಯಲ್ಲಿ  ಮುಲುಂಡ್  ಕ್ಷೇತ್ರದ 155ರ  ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೇಸ್  ಮಹಾವಿಕಾಶ್ ಅಗಾಡಿ  ಪಕ್ಷದ ”   ಕೈ” ಚಿಹ್ನೆಯಡಿಯಲ್ಲಿ  ಪರಿಸರದ ಜನಪ್ರಿಯಾ ತುಳು ಕನ್ನಡಿಗ ರಾಕೇಶ್ ಶೆಟ್ಟಿಯವರಿಗೆ ಟಿಕೇಟ್ ನೀಡಿ ಕಣಕ್ಕಿಳಿಸಲಾಗಿದೆ .
ಬಾಂಡುಪ್ ನ ಜಿ.ಎಸ್. ಇಂಟರ್ ನ್ಯಾಷನ್ ಸ್ಕೂಲ್ ನ ಆಡಳಿತ ನಿರ್ದೇಶಕ ಹಾಗೂ ಜನಪ್ರಿಯಾ ಸಮಾಜ‌ಸೇವಕರಾದ ಶಂಕರ್ ಶೆಟ್ಟಿಯವರ ಸುಪುತ್ರರಾಗಿರುವ ರಾಕೇಶ್ ಶೆಟ್ಟಿಯವರು ಈಗಾಗಲೇ ಮುಲುಂಡ್ ಪರಿದರದಲ್ಲಿ  ಅನೇಕ ಸಮಾಜಪರ ಸೇವಾ ಕಾರ್ಯಗಳೊಂದಿಗೆ ತಮ್ಮನ್ನು ತಾವು ಗುರುತಿಸಿ ಕೊಂಡವರಿದ್ದಾರೆ. ಅವರ  ಜನಪರ ಸೇವೆಗೆ ಪೂರಕವಾಗಿ ಇದೀಗ  ರಾಹುಲ್ ಗಾಂಧಿಯವರ  ನೇತ್ರತ್ವದ ಕಾಂಗೇಸ್ ಪಕ್ಷ ಅವರಿಗೆ  ಉಮೇದ್ವಾರಿಕೆಯನ್ನು  ನೀಡಿದೆ . ಹಾಗೇ ಸ್ವಯಂ‌ ರಾಕೇಶ್ ಶೆಟ್ಟಿಯವರು ಪಕ್ಷ ನೀಡಿರುವ ವಿಶ್ವಾಸಕ್ಕೆ ಬದ್ದರಾಗಿ ಮುಲುಂಡ್ ನ 155 ರ ತನ್ನ ಕ್ಷೇತ್ರದಿಂದ ವಿಜೇತರಾಗುವ ಭರವಸೆಯನ್ನು ಮೂಡಿಸಿದ್ದಾರೆ .ಈಗಾಗಲೇ ಆವರು ತಮ್ಮ ಕ್ಷೇತ್ರದಲ್ಲಿ  ಬಿರುಸಿನ ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡಿದ್ದಾರೆ. 



Related posts

ಮೊಗವೀರ ವ್ಯವಸ್ಥಾಪಕ ಮಂಡಳಿ ಮಾಜಿ ಅಧ್ಯಕ್ಷ ಹೊಸಬೆಟ್ಟು ಕೆ.ಆರ್. ಪುತ್ರನ್ ಅವರಿಗೆ ನುಡಿನಮನ: ಅಂಧೇರಿಯಲ್ಲಿ ಸಂತಾಪ ಸಭೆ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ದೀಪಾ ಭಾಸ್ಕರ್ ಕಾಂಚನ್ ಗೆ  ಶೇ 85.67% ಅಂಕ 

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನಗರಕ್ಕೆ ಭವ್ಯ ಸ್ವಾಗತ

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿ.ಪ್ರಾ.ಶಾಲೆ ಶತಸಂವತ್ಸರೋತ್ಸವ

Mumbai News Desk