30.9 C
Mumbai
June 8, 2026
Mumbai News Kannada
ಪ್ರಕಟಣೆ

ವರ್ಲಿ    ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್, ನ. 16 ರಂದು ಮಾಲೆ ಧಾರಣೆ , ಶಿಬಿರದಲ್ಲಿ ಅನ್ನದಾನ, ಪೂಜಾ ಕಾರ್ಯಗಳು ಪ್ರಾರಂಭ 





 

     ಮುಂಬಯಿ ನ 12.  ವರ್ಲಿ  ಮಧುಸೂದನ್ ಮಿಲ್ ಕಂಪೌಂಡಿನಲ್ಲಿರುವ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಆಡಳಿತದಲ್ಲಿರುವ ಸಿದ್ದೇಶ್ವರ ದೇವಸ್ಥಾನ (ಅಪ್ಪಾಜಿ ಬೀಡು) ದೇವಸ್ಥಾನದಲ್ಲಿ
ನ.16 ರಂದು ಮಾಲೆ ಧಾರಣೆ , ಶಿಬಿರದಲ್ಲಿ ಅನ್ನದಾನ, ಪೂಜಾ ಕಾರ್ಯಗಳು ಪ್ರಾರಂಭ ವಾಗಲಿದೆ,

ಪ್ರಾತಃಕಾಲದಲ್ಲಿ  ಅಪ್ಪಾಜಿ ಬೀಡುವಿನಲ್ಲಿ   ಗಣಹೋಮ ಹಾಗೂ ಕಲಿಯುಗ ವರದ ಶ್ರೀ ಅಯ್ಯಪ್ಪ ಸ್ವಾಮಿಯ ಮಣಿ ಮಾಲೆ ಧಾರಣೆ ಕಾರ್ಯಕ್ರಮದೊಂದಿಗೆ ಶಿಬಿರದ ಉದ್ಘಾಟನೆ ಆಗಲಿದೆ. 

ಶಿಬಿರ ಉದ್ಘಾಟನೆಗೊಂಡ ಬಳಿಕ,ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆಗೆ ಮಾಲೆಧಾರಣೆ ಮಾಡಿದ ಸ್ವಾಮಿಗಳ ಶರಣುಘೋಶದೊಂದಿಗೆ ಶ್ರೀ ಗುರುಸ್ವಾಮಿಗಳ ನೇತೃತ್ವದಲ್ಲಿ  ಶ್ರೀ ಅಯ್ಯಪ್ಪ ಸ್ವಾಮಿಯ ಪೂಜೆಯು ಜರಗಲಿದೆ.

ಅದೇ ರೀತಿ, ತಾ.16.11.2024ನೇ ಶನಿವಾರದಿಂದ ಮೊದಲ್ಗೊಂಡು ಇರುಮುಡಿ ಕಟ್ಟುವ ತನಕ,ಪ್ರತೀ ಶನಿವಾರದಂದು ಶ್ರೀ ಅಯ್ಯಪ್ಪ ಸ್ವಾಮಿಗೆ ಅತೀ ಪ್ರಿಯವಾದ ಸಾರ್ವಜನಿಕ  ಪಡಿಪೂಜೆಯು  ವಿಜೃಂಭಣೆಯಿಂದ ಜರಗಲಿರುವುದು.*

    ಅಪ್ಪಾಜಿ ಬೀಡಿನಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಸನ್ನಿಧಾನಕ್ಕೆ ಮಾಲಾ ಧಾರಣೆ ಮಾಡಿ ಯಾತ್ರೆ ಮಾಡುವವರು ಪದ್ಮನಾಭ ಎಸ್ ಶೆಟ್ಟಿ 98191 03377 ಪ್ರವೀಣ್ ಕುಮಾರ್ ಶೆಟ್ಟಿ ಕುರ್ಕಾಲ್. 9892292449.ಇವರನ್ನು ಸಂಪರ್ಕಿಸಲು ಬಹುದು, ಎಂದು ಫೌಂಡೇಶನ್ ನ ಸಂಸ್ಥಾಪಕ ರಮೇಶ್ ಗುರುಸ್ವಾಮಿ* ಅಧ್ಯಕ್ಷರಾದ ಪದ್ಮನಾಭ.ಎಸ್.  ಶೆಟ್ಟಿ,ಆಡಳಿತ ವಿಶ್ವಸ್ಥರು ಶ್ರೀಮತಿ ಶಾಂಭವಿ ರಮೇಶ್ ಶೆಟ್ಟಿ, , ,  ಹಾಗೂ ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಶ್ರೀಮತಿ ಕವಿತಾ  ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಟ್ರಸ್ಟಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಕಾಂದಿವಲಿ ಪೂರ್ವ ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿನ 30 ರಂದು 50 ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ, ಮಹೋತ್ಸವ ಮತ್ತು ಅನ್ನದಾನ

Mumbai News Desk

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಡಾ.ಎಂ. ಅಣ್ಣಯ್ಯ ಕುಲಾಲ್ ಅವರು “ವೈದ್ಯ ಸಿಂಧೂರ” ಪ್ರಶಸ್ತಿ

Mumbai News Desk

ಡಿ. 25 : ಶ್ರೀ ಅಯ್ಯಪ್ಪ ಸೇವಾ ಮಂಡಳಿ ಸಯನ್ – 36ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ. ಜುಲೈ 20 ರಂದು ಆಶಾಡ ಹಬ್ಬ ಆಚರಣೆ, “ತುಳುವೆರೆನ ಆಟಿದ ಕಥೆ “ತುಳು ನಾಟಕ.

Mumbai News Desk

ಸೆ.21.ಶ್ರೀ ಸಾಯಿಬಾಬಾ ಪೂಜಾ ಸಮಿತಿ,ಕಾಲಘೋಡ (ರಿ).ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ, 31ನೇ ವಾರ್ಷಿಕ ಮಹಾಸಭೆ.

Mumbai News Desk

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk