30.9 C
Mumbai
June 8, 2026
Mumbai News Kannada
ಪ್ರಕಟಣೆ

ನವೆಂಬರ್ 24. ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ : 36ನೇ ವಾರ್ಷಿಕ ಮಹಾಪೂಜೆ ಮತ್ತು ಭಜನಾ ಮಂಗಳೋತ್ಸವ





ಅಂಧೇರಿ ಪಶ್ಚಿಮ ವೀರ ದೇಸಾಯಿ ರೋಡ್, ಶ್ರೀ ಮಹಾಲಕ್ಷ್ಮೀ ಕಾಲನಿಯ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಇದರ 36ನೇ ಮಹಾಪೂಜೆ ಮತ್ತು ಭಜನಾ ಮಂಗಳೋತ್ಸವವು ತಾ 23.11.2024 ಮತ್ತು 24.11.24ನೇ ಶನಿವಾರ ಮತ್ತು ಆದಿತ್ಯವಾರದಂದು ವಿಜೃಂಭಣೆಯಿಂದ ಜರಗಲಿರುವುದು.
ಕಾರ್ಯಕ್ರಮ :
23.11.24 ಶನಿವಾರ ಬೆಳಿಗ್ಗೆ ಗಂಟೆ 7.00ಕ್ಕೆ ಗಣಹೋಮ, 8.30 ಕ್ಕೆ ಪ್ರಸಾದ ವಿತರಣೆ
24.11.24 ನೇ ಆದಿತ್ಯವಾರ ಬೆಳ್ಳಿಗ್ಗೆ 6.30 ಗಂಟೆಗೆ ಕಳಶಾರೋಹಣ ಮತ್ತು ದೀಪ ಪ್ರಜ್ವಲನೆ ,ಬೆಳಿಗ್ಗೆ 7 ರಿಂದ 8.00 ರ ತನಕ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಯವರಿಂದ ಭಜನೆ,
8.00 ರಿಂದ ಸಂಜೆ 4.00 ರ ತನಕ ಆಮಂತ್ರಿತ ಭಜನಾ ಮಂಡಳಿಯವರಿಂದ ಭಜನೆ,
4.00 ರಿಂದ 6.00 ರ ತನಕ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಯವರಿಂದ ಭಜನೆ, ಸಂಜೆ 6.30ಕ್ಕೆ ಮಹಾ ಮಂಗಳಾರತಿ ಮತ್ತು ಪ್ರಸಾದ ವಿತರಣೆ.
ಆದಿತ್ಯವಾರ ಮಧ್ಯಾಹ್ನ 12.00ರಿಂದ 2.30 ರ ತನಕ ಸಾರ್ವಜನಿಕ ಅನ್ನಸಂತರ್ಪಣೆ.

ಭಾಗವಹಿಸುವ ಭಜನಾ ಮಂಡಳಿಗಳು :
ಶ್ರೀ ಮದ್ಭರತ ಮಂಡಳಿ ಮತ್ತು ಪೌರಾಣಿಕ ವಾಚಕ ಸಮಿತಿ ಅಂಧೇರಿ , ಶ್ರೀ ಮಹಿಷರ್ದಿನಿ ದೇವಸ್ಥಾನ ಬೋರಿವಿಲಿ, ಶ್ರೀ ಮಹಾವಿಷ್ಣು ಮುಂಬ್ರಾ ಮಿತ್ರ ಭಜನಾ ಮಂಡಳಿ ಡೊಂಬಿವಿಲಿ, ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್ ಮುಂಬಾಯಿ, ಶ್ರೀ ಜೈ ಗುರುದೇವ ಮಕ್ಕಳ ಭಜನಾ ಮಂಡಳಿ ನವಿಮುಂಬಯಿ, ಶ್ರೀ ಲಕ್ಷ್ಮೀನಾರಾಯಣ ಭಜನಾ ಸಮಿತಿ ಮಿರಾರೋಡ್, ಶ್ರೀ ದತ್ತಾತ್ರೇಯ ಮಿತ್ರ ಭಜನಾ ಮಂಡಳಿ ಅಸಲ್ಪ, ಶ್ರೀ ಶನೀಶ್ವರ ದೇವಸ್ಥಾನ ನೆರುಲ್.

ಭಕ್ತಾದಿಗಳು ತಮ್ಮ ಬಂಧು ಬಾಂಧವರು ಹಾಗೂ ಇಷ್ಟ ಮಿತ್ರರೊಂದಿಗೆ ಚಿತೈಸಿ ಶ್ರೀ ಮಹಾಲಕ್ಷ್ಮೀ ದೇವಿಯ ತೀರ್ಥ ಪ್ರಸಾದವನ್ನು ಸ್ವೀಕರಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಯ ಸರ್ವ ಸದಸ್ಯರ ಪರವಾಗಿ ಮಂಡಳಿಯ ಟ್ರಸ್ಟಿಗಳು ಮತ್ತು ಕಾರ್ಯಕಾರಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ‘ಯಕ್ಷ ಸೌರಭ ಪ್ರವಾಸಿ ಯಕ್ಷಗಾನ ಮೇಳ’ಸೆಪ್ಟೆಂಬರ್ 7ರಂದು ರಾಮಾಂಜನೇಯ ಯಕ್ಷಗಾನ ಪ್ರದರ್ಶನ – ಕುಮಟಾ ಗಣಪತಿ ನಾಯಕ್ ಅವರ ಆಂಜನೇಯನ ಪಾತ್ರ ಪ್ರಮುಖ ಆಕರ್ಷಣೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜ. 16ಕ್ಕೆ ವರ್ದಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ

Mumbai News Desk

ದಶಂಬರ 20ರಂದು ಒಡಿಯೂರು ಶ್ರೀ ಸಂಸ್ಥಾನದಲ್ಲಿಶ್ರೀ ದತ್ತ ಜಯಂತಿ ಮಹೋತ್ಸವ – ಶ್ರೀ ದತ್ತ ಮಹಾಯಾಗ ಸಪ್ತಾಹ ಆರಂಭ

Mumbai News Desk

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024”

Mumbai News Desk

ಡಿ.13 ರಂದು ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿಯ 22ನೇ ವರ್ಷದ ಅಯ್ಯಪ್ಪ ಮಹಾಪೂಜೆ. 

Mumbai News Desk

ಜ. 31 ರಂದು ಗೋರೆಗಾಂವ್ ಕರ್ನಾಟಕ ಸಂಘ, ಮುಂಬೈ: ಗ್ರಂಥಾಯನ ವಿಭಾಗ’ದ ಆಶ್ರಯದಲ್ಲಿ ಎರಡು ಕೃತಿಗಳ ಬಿಡುಗಡೆ

Mumbai News Desk