28.4 C
Mumbai
March 7, 2026
Mumbai News Kannada
ಸುದ್ದಿ

ಜೋಡು ಜೀಟಿಗೆ” ಪೌರಾಣಿಕ ನಾಟಕದ ಪ್ರಥಮ ಪ್ರದರ್ಶನ, ನಾಟಕದ ಮೂಲಕ ಧರ್ಮ ಜಾಗೃತಿಗೊಳ್ಳಲಿ :, ಐಕಳ ಹರೀಶ್ ಶೆಟ್ಟಿ





ಮಂಗಳೂರು ನ 21. ಸಾಯಿಶಕ್ತಿ ಕಲಾ ಬಳಗದ ವತಿಯಿಂದ ಮಂಗಳೂರಿನ ಪುರಭವನದಲ್ಲಿ *”ಜೋಡು ಜೀಟಿಗೆ” ಪೌರಾಣಿಕ ಕಥಾಭಾಗದ ಪ್ರಥಮ ಪ್ರದರ್ಶನದ ಉದ್ಘಾಟನೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಐಕಳ ಹರೀಶ್ ಶೆಟ್ಟಿ ಅವರು
ಪೌರಾಣಿಕ ನಾಟಕಗಳಿಂದಾಗಿ ಕಲಾಭಿಮಾನಿಗಳು ಧರ್ಮದ ಜಾಗೃತಿಯಲ್ಲಿ ನಡೆಯಲು ಸಾಧ್ಯವಾಗಲಿ. ನಾಟಕ ಕಲಾಪ್ರೇಕ್ಷಕರ ಮನಸ್ಸನ್ನು ಗೆಲ್ಲುವಂತಾಗಲಿ. ನಿರಂತರ ಪ್ರದರ್ಶನಗೊಂಡು ಕಲಾವಿದರಿಗೆ ಹೆಚ್ಚು ಅವಕಾಶ ಲಭಿಸುವಂಥಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿ ಹಾಗೂ ಚಂದ್ರಿಕಾ ಐಕಳ ಹರೀಶ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.*
ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಶಿರಿಡಿ ಸಾಯಿಬಾಬಾ ಮಂದಿರದ ಟ್ರಸ್ಟಿ ಬಿಪಿನ್ ದಾಸ್ ಖೋಲೆ, ಹರೀಶ್ ಆರಿಕೋಡಿ, ಜೆ. ಆರ್. ಲೋಬೊ, ವಿಶ್ವಾಸ್ ದಾಸ್, ಲಾವಣ್ಯ ವಿಶ್ವಾಸ್ ದಾಸ್, ಕವಿತಾ ಐವನ್ ಡಿಸೋಜ, ಮಲ್ಲಿಕಾ ಪಕ್ಕಳ, ಕರ್ನೂರು ಮೋಹನ್ ರೈ, ದಿನೇಶ್ ರಾವ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಉದ್ಘಾಟನೆ ಬಳಿಕ ಲಾವಣ್ಯ ವಿಶ್ವಾಸ್ ದಾಸ್ ನಿರ್ಮಾಣದ,ಕೀರ್ತನ್ ಭಂಡಾರಿ, ಕುಳಾಯಿ ರಚಿಸಿರುವ,ಬಿ.ಎಸ್.ಕಾರಂತ್ ಇಂಚರ ಇವರು ಸಂಗೀತ ನಿರ್ದೇಶನದ,ಗೌರವ್ ಶೆಟ್ಟಿಗಾರ್ ಮಠದಕಣಿ ನಿರ್ವಹಣೆಯ,ಸಾಯಿಶಕ್ತಿ ಕಲಾ ಬಳಗದ ಕಲಾವಿದರು ಅಭಿನಯಿಸಿದ ಜೋಡು ಜೀಟಿಗೆ” ಪೌರಾಣಿಕ ನಾಟಕದ
ಪ್ರಥಮ ಪ್ರದರ್ಶನ ನಡೆಯಿತು,



Related posts

ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ  ಕೆ. ಪ್ರಕಾಶ್ ಶೆಟ್ಟಿ.

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬಯಿ ನಗರಕ್ಕೆ – ಭಕ್ತಿ ಪೂರ್ವಕ ಸ್ವಾಗತ

Mumbai News Desk

ಇನ್ನಂಜೆ ಹಾಲು ಉತ್ಪಾದಕರ ಸಂಘ ದ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆ,

Mumbai News Desk

ಮುಂಬಯಿಯಲ್ಲಿ ಜರಗಲಿರುವ ಶ್ರೀ ವಿಶ್ವಪ್ರಸನ್ನ ತೀರ್ಥರ ಜನ್ಮವರ್ದಂತಿ ಬಗ್ಗೆ ಪೂರ್ವಭಾವಿ ಸಭೆ.

Mumbai News Desk

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ನೇಮಕ

Mumbai News Desk

ದುಬೈನಲ್ಲಿ ತುಳು ಕನ್ನಡಿಗರಿಂದ  ರಕ್ತದಾನ.

Mumbai News Desk