September 6, 2026
Mumbai News Kannada
ಕರ್ನಾಟಕ

ಕರ್ನಾಟಕ ವಿಧಾನಸಭಾ ಉಪಚುನಾವಣೆ – ಮೂರೂ ಕ್ಷೇತ್ರಗಳ್ಳಲ್ಲಿ ಕಾಂಗ್ರೇಸ್ ಭರ್ಜರಿ ಜಯ





ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆದಿದ್ದು, ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದಾರೆ.
ಇಡೀ ದೇಶದ ಗಮನಸೆಳೆದಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಗೆಲುವಾಗಿದ್ದು, ನಿಖಿಲ್ ಕುಮಾರಸ್ವಾಮಿ ಅವರು ಸೋತಿದ್ದಾರೆ . ಇದು ನಿಖಿಲ್ ಕುಮಾರಸ್ವಾಮಿ ಅವರ ಮೂರನೆ ಸೋಲಾಗಿದೆ.
ಸಂಡೂರು ಕ್ಷೇತ್ರ ಉಪಚುನಾವಣೆ ವ್ಯಕ್ತಿ ಪ್ರತಿಷ್ಠೆಗೆ ಸಾಕ್ಷಿಯಾಗಿದ್ದು, ಇದೀಗ ಫಲಿತಾಂಶ ಪ್ರಕಟವಾಗಿದ್ದು ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಗೆಲುವಾಗಿದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರು ಪರಭವಗೊಂಡಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಾಣವಾಗಿದ್ದ ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಯಾಸಿರ್ ಅಹಮದ್ ಖಾನ್ ಪಠಾಣ್ ಅವರು ಬಿಜೆಪಿಯ ಭರತ್ ಬೊಮ್ಮಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಎಲ್ಲಾ ಮೂರೂ ಕ್ಷೇತ್ರಗಳಲ್ಲಿ ಆಡಳಿತರೂಢ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆ ಉಂಟಾಗಿದೆ.



Related posts

ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ

Mumbai News Desk

ಕರ್ನಾಟಕ : ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

Mumbai News Desk

ಬಳ್ಳಾರಿ : ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

Mumbai News Desk

ಕರ್ನಾಟಕ ರಾಜಕೀಯ ದಿಕ್ಸೂಚಿ: ಸಿದ್ದರಾಮಯ್ಯ ಅವರ ಉಪಾಹಾರ ಕೂಟ ಮತ್ತು ನಾಯಕತ್ವ ಬದಲಾವಣೆಯ ಆಂತರಿಕ ಚಿತ್ರಣ

Mumbai News Desk

ಕರ್ನಾಟಕ : ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

Mumbai News Desk

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

Mumbai News Desk