September 6, 2026
Mumbai News Kannada
ಸುದ್ದಿ

ಕುಲಾಲ ಸಂಘ ಮುಂಬೈ  ಅಧ್ಯಕ್ಷರಾಗಿ ಮರು ಆಯ್ಕೆಗೊಂಡ   ರಘು ಮೂಲ್ಯ ಪಾದೆಬೆಟ್ಟು ಅವರಿಗೆ ಮಂಗಳೂರುನಲ್ಲಿ  ಗೌರವ,





ಕುಲಾಲ ಸಂಘ ಮುಂಬೈ ಇದರ ಅಧ್ಯಕ್ಷರಾಗಿ ಮರು ಆಯ್ಕೆಗೊಂಡ   ರಘು ಮೂಲ್ಯ ಪಾದೆಬೆಟ್ಟು ರವರನ್ನು. ಮಂಗಳೂರಿನ  ಕುಲಾಲ ಭವನ  ಮಂಗಳಾದೇವಿ ಕಚೇರಿಯಲ್ಲಿ ಮುಂಬಯಿ ಕುಲಾಲ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಶ್ರೀ ವೀರನಾರಾಯಣ ಸೇವಾ ಟ್ರಸ್ಟ್ ಅಧ್ಯಕ್ಷರಾದ,ಕುಲಾಲ ಪ್ರತಿಷ್ಠಾನ ಮಂಗಳೂರು ಇದರ ಟ್ರಸ್ಟಿ ಪ್ರೇಮಾನಂದ ಕುಲಾಲ್ ಮತ್ತು  ಶ್ರೀ ವೀರನಾರಾಯಣ ದೇವಸ್ಥಾನ 
ಮೊಕ್ತೇಸರರಾದ ಗಿರಿದರ್ ಜೆ ಮೂಲ್ಯ ಹೂ ಗುಚ್ಛ ನೀಡಿ ಗೌರವಿಸಿದರು.

ಈ ಸಂದರ್ಭ ಗೌರವ ಅಧ್ಯಕ್ಷ ದೇವದಾಸ್ ಕುಲಾಲ್, ಉಪಾಧ್ಯಕ್ಷ ಡಿ ಐ ಮೂಲ್ಯ,
ಕಾರ್ಯದರ್ಶಿ ಕರುಣಾಕರ  ಸಾಲಿಯನ್, ಕೋಶಧಿಕಾರಿ ಜಯ ಅಂಚನ್, ಜ್ಯೋತಿ  ಕ್ರೆಡಿಟ್ ಸೊಸೈಟಿಯ ಕಾರ್ಯಧ್ಯಕ್ಷ ಗಿರೀಶ್ ಬಿ‌ ಸಾಲಿಯಾನ್ ಮತ್ತಿತರru ಸದಸ್ಯರು ಉಪಸ್ಥಿರಿದ್ದರು.



Related posts

ಪೊಲಿಪು ಶ್ರೀಧರ್ ಕಾಂಚನ್ ನಿಧನ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.

Mumbai News Desk

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಜವಾಬ್ದಾರಿ: ಮಹಾತ್ಮ ಜ್ಯೋತಿರಾವ್ ಫುಲೆ 200ನೇ ಜನ್ಮ ದಿನಾಚರಣೆಯ ಉನ್ನತ ಮಟ್ಟದ ಸಮಿತಿಗೆ ನಾಮನಿರ್ದೇಶನ

Mumbai News Desk

ಬೆಂಗಳೂರು – ಮುಂಬೈ ನಡುವೆ ಸೂಪರ್‌ಫಾಸ್ಟ್‌ ರೈಲು; ಗುಡ್‌ನ್ಯೂಸ್‌ ಕೊಟ್ಟ ಸಂಸದ ತೇಜಸ್ವಿ ಸೂರ್ಯ

Mumbai News Desk

ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೇಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಮಂದಿ ದೋಷಿ

Mumbai News Desk

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk