28.4 C
Mumbai
March 7, 2026
Mumbai News Kannada
ಮುಂಬಯಿ

ಮುಂಬಯಿ ಕನ್ನಡ ಸಂಘದ ವತಿಯಿಂದ ಕನ್ನಡ ಮಾಧ್ಯಮದ ಮಕ್ಕಳಿಗೆ ಧನ ಸಹಾಯ ವಿತರಣೆ





ಮಾಟುಂಗಾ [ಪೂರ್ವ]ದ ಮುಂಬಯಿ ಕನ್ಡಡ ಸಂಘದ ವತಿಯಂದ ಪ್ರತಿ ವರ್ಷವೂ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಮುಂಬಯಿಯ ಕನ್ನಡ ಮಾಧ್ಯಮದ ಒಂದು ಶಾಲೆಗೆ ಧನ ಸಹಾಯವನ್ನು ನೀಡಲಾಗುತ್ತಿದ್ದು ಈ ವರ್ಷ ಇದಕ್ಕಾಗಿ ಮುಂಬಯಿಯ ಪಶ್ಚಿಮ ಉಪನಗರದ ಖಾರ್‌ ದಾಂಡಾದ ಮುನಿಸಿಪಲ್‌ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯನ್ನು ಆಯ್ಕೆ ಮಾಡಲಾಗಿದೆ.

ಮುಂಬಯಿ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಸೋಮನಾಥ ಎಸ್‌.ಕರ್ಕೇರ, ಜೊತೆ ಕಾರ್ಯದರ್ಶಿ ಮಲ್ಲಿಕಾರ್ಜುನ ಬಡಿಗೇರ ಹಾಗೂ ಸಮಿತಿ ಸದಸ್ಯ ನಾರಾಯಣ ರಾವ್‌ ಈ ಧನ ಸಹಾಯದ ಹಣವನ್ನು ಶಾಲೆಯ ಹಿರಿಯ ಶಿಕ್ಷಕ ಶಿವಾನಂದ ಪೋದ್ದಾರ ಇವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಪ್ರತಿಭಾಶಾಲಿ ವಿದ್ಯಾರ್ಥಿನಿ ಅದಿತಿ ಪವಾರ್‌ರಿಗೆ ಸೋಮನಾಥ ಎಸ್‌.ಕರ್ಕೇರ ಮತ್ತು ವಿಧ್ಯಾರ್ಥಿ ಸಚಿನ್‌ ಚವಾಣ್‌ರಿಗೆ ಮಲ್ಲಿಕಾರ್ಜುನ ಬಡಿಗೇರರ ವತಿಯಿಂದ ಪ್ರೋತ್ಸಾಹಕ ಧನವನ್ನು ಕೂಡಾ ನೀಡಲಾಯ್ತು. ಬಳಿಕ ಶಾಲೆಯ ಸ್ಥಿತಿಗತಿಯ ಬಗ್ಗೆ ಶಿಕ್ಷಕರೊಂದಿಗೆ ಚರ್ಚಿಸಲಾಯ್ತು.



Related posts

ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಗೆ ಚುನಾವಣಾ ದಿನಾಂಕ ಪ್ರಕಟ : ಜನವರಿ 15ರಂದು ಮತದಾನ, ಜ. 16ಕ್ಕೆ ಫಲಿತಾಂಶ

Mumbai News Desk

ಶ್ರೀ ನಾರಾಯಣ ಗುರು ಭಜನಾ ಮಂಡಳಿ ಹಾಗೂ ಮಲಾಡ್ ಬಿಲ್ಲವಾಸ್ ಮಹಿಳಾ ವಿಭಾಗದಿಂದ ಅರಸಿನ–ಕುಂಕುಮ ಕಾರ್ಯಕ್ರಮ,

Mumbai News Desk

ಜ್ಞಾನ ವಿಕಾಸ ಮಂಡಳ ಕಲ್ವಾ, ಇದರ ಆಡಳಿತದ ನ್ಯೂ ಇಂಗ್ಲಿಷ ಸ್ಕೂಲ್ ಗೆ, ಎಸ್ ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಪಲಿತಾಂಶ.

Mumbai News Desk

ವಸಾಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದೇಗುಲ ದರ್ಶನ.

Mumbai News Desk

ಸಾಯಿಬಾಬಾ ಪೂಜಾ ಸಮಿತಿ, ಕಾಲಘೋಡ (ರಿ.): ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ ಹಾಗೂ 31ನೇ ವಾರ್ಷಿಕ ಮಹಾಸಭೆ

Mumbai News Desk

ಜಗಜ್ಯೋತಿ ಕಲಾವೃಂದದ ವತಿಯಿಂದ ಶಿವರಾತ್ರಿ ಪೂಜೆ ಸಂಪನ್ನ

Mumbai News Desk