July 23, 2026
Mumbai News Kannada
ಮುಂಬಯಿ

ಮುಂಬಯಿ ಕನ್ನಡ ಸಂಘದ ವತಿಯಿಂದ ಕನ್ನಡ ಮಾಧ್ಯಮದ ಮಕ್ಕಳಿಗೆ ಧನ ಸಹಾಯ ವಿತರಣೆ







ಮಾಟುಂಗಾ [ಪೂರ್ವ]ದ ಮುಂಬಯಿ ಕನ್ಡಡ ಸಂಘದ ವತಿಯಂದ ಪ್ರತಿ ವರ್ಷವೂ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಮುಂಬಯಿಯ ಕನ್ನಡ ಮಾಧ್ಯಮದ ಒಂದು ಶಾಲೆಗೆ ಧನ ಸಹಾಯವನ್ನು ನೀಡಲಾಗುತ್ತಿದ್ದು ಈ ವರ್ಷ ಇದಕ್ಕಾಗಿ ಮುಂಬಯಿಯ ಪಶ್ಚಿಮ ಉಪನಗರದ ಖಾರ್‌ ದಾಂಡಾದ ಮುನಿಸಿಪಲ್‌ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯನ್ನು ಆಯ್ಕೆ ಮಾಡಲಾಗಿದೆ.

ಮುಂಬಯಿ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಸೋಮನಾಥ ಎಸ್‌.ಕರ್ಕೇರ, ಜೊತೆ ಕಾರ್ಯದರ್ಶಿ ಮಲ್ಲಿಕಾರ್ಜುನ ಬಡಿಗೇರ ಹಾಗೂ ಸಮಿತಿ ಸದಸ್ಯ ನಾರಾಯಣ ರಾವ್‌ ಈ ಧನ ಸಹಾಯದ ಹಣವನ್ನು ಶಾಲೆಯ ಹಿರಿಯ ಶಿಕ್ಷಕ ಶಿವಾನಂದ ಪೋದ್ದಾರ ಇವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಪ್ರತಿಭಾಶಾಲಿ ವಿದ್ಯಾರ್ಥಿನಿ ಅದಿತಿ ಪವಾರ್‌ರಿಗೆ ಸೋಮನಾಥ ಎಸ್‌.ಕರ್ಕೇರ ಮತ್ತು ವಿಧ್ಯಾರ್ಥಿ ಸಚಿನ್‌ ಚವಾಣ್‌ರಿಗೆ ಮಲ್ಲಿಕಾರ್ಜುನ ಬಡಿಗೇರರ ವತಿಯಿಂದ ಪ್ರೋತ್ಸಾಹಕ ಧನವನ್ನು ಕೂಡಾ ನೀಡಲಾಯ್ತು. ಬಳಿಕ ಶಾಲೆಯ ಸ್ಥಿತಿಗತಿಯ ಬಗ್ಗೆ ಶಿಕ್ಷಕರೊಂದಿಗೆ ಚರ್ಚಿಸಲಾಯ್ತು.



Related posts

ಜಿ.ಎಸ್.ಬಿ.ಎಸ್. ಮೆಡಿಕಲ್ ಟ್ರಸ್ಟ್ ಸುವರ್ಣ ಮಹೋತ್ಸವ ಯೋಜನೆ, ಮಾಹಿಮ್ ಘಟಕದ ವಿಸ್ತರಣೆಯ ಉದ್ಘಾಟನೆ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ; ಆಷಾಢ ಹಬ್ಬ ಆಚರಣೆ,

Mumbai News Desk

ಬಂಟರ ಸಂಘ ಮುಂಬೈ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ವತಿಯಿಂದ ಉಚಿತ ವೈದ್ಯಕೀಯ ಶಿಬಿರ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಡೊಂಬಿವಲಿ ಸ್ಥಳೀಯ ಕಛೇರಿ : ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

“ಕೃಷ್ಣ ರಾಜಿ ಪ್ರಸಂಗೊ – ಅಂಕೊದ ಬೂಲ್ಯ” ಯಕ್ಷಗಾನ ತಾಳಮದ್ದಳೆ ಪ್ರದರ್ಶನ: ಮುಂಬೈ ತುಳು ಸಮುದಾಯದ ಸಾಂಸ್ಕೃತಿಕ ಸೊಬಗು

Mumbai News Desk

ಬಿಲ್ಲವರ ಅಸೋಸಿಯೇಷನ್, ಮುಂಬೈ, ಇದರ ದೊಂಬಿವೀಲಿ ಸ್ಥಳೀಯ ಕಚೇರಿಯ 2024-2027 ರ ನೂತನ ಕಾರ್ಯಾಧ್ಕ್ಷರಾಗಿ ಶ್ರೀ ಶ್ರೀಧರ್ ಬಿ. ಅಮೀನ್ ಅಯ್ಕೆ

Mumbai News Desk