July 23, 2026
Mumbai News Kannada
ಪ್ರಕಟಣೆ

ಕಾಂದಿವಲಿ ಪೂರ್ವ ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿನ 30 ರಂದು 50 ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ, ಮಹೋತ್ಸವ ಮತ್ತು ಅನ್ನದಾನ







ಮುಂಬಯಿ ನ 28. ಕಾಂದಿವಲಿ ಪೂರ್ವ,ರಸ್ತೆ ನಂ.2.,. ಬಸರಾ ಸ್ಟುಡಿಯೋ, ಸಿಂಗ್ ಎಸ್ಟೇಟ್, ಸಮತಾ ನಗರ, ದಿ. ದೇವರಾಜ್ ಸ್ವಾಮೀಜಿ ಸ್ಥಾಪಿಸಿರುವ ಸದ್ಗುರು ಶ್ರೀ ಶನೀಶ್ವರ ದೇವಸ್ಥಾನದ 50 ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ ಮಹೋತ್ಸವ ಮತ್ತು ಅನ್ನದಾನ ಶನಿವಾರ ನ 30 ರಂದು ದಿನಪೂರ್ತಿ ನಡೆಯಲಿದೆ,

ಅಂದು ಸಂಜೆ 6.00 ಘಂಟೆಯಿಂದ 7.00 ಘಂಟೆಯವರೆಗೆ ಹೂವಿನ ಅಲಂಕಾರ ಪೂಜೆ, 7.00 ಘಂಟೆಯಿಂದ 7.30ರವರೆಗೆ ಕಲಶ ಪ್ರತಿಷ್ಠಾಪನೆ. ರಾತ್ರಿ 8.00ರ ನಂತರ ಭಜನೆ, ಕೀರ್ತನೆ, ತಿಲ ಅಭಿಷೇಕ, ಕುಂಕುಮಾರ್ಚನೆ, ಮಹಾಪೂಜೆ, ತಾಂಬೂಲ ಪೂಜೆ, ಹೂವಿನ ಪೂಜೆ ಹಾಗೂ ಅನ್ನಸಂತರ್ಪಣೆ.
ಡಿ. 1ರ ಬೆಳಿಗ್ಗೆ 5.00 ಘಂಟೆಗೆ ಮಹಾ ಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ. ಭಕ್ತಾಧಿಗಳಾದ ತಾವೆಲ್ಲರೂ ಈ ಎಲ್ಲ ಕಾರ್ಯಕ್ರಮದಲ್ಲಿ ಉಪಸ್ಥಿತರಾಗಿ ತನು-ಮನ-ಧನದೊಂದಿಗೆ ಸಹಾಯಾರ್ಥಕ್ಕೆ ಸಹಕರಿಸಿ ಕಲಿಪುರುಷ ಶ್ರೀ ಶನಿದೇವರ ಕೃಪೆಗೆ ಪಾತ್ರರಾಗಿ ದೇವಸ್ಥಾನದ ಕೋಮಲ್ ದೇವರಾಜ್ ಸ್ವಾಮಿ
ವಿನಂತಿಸಿಕೊಂಡಿದ್ದಾರೆ,

ಹೆಚ್ಚಿನ ಮಾಹಿತಿಗಾಗಿ 9987633968 ಸಂಪರ್ಕಿಸಬಹುದು,



Related posts

ಜು.7 ರಂದು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಉಚಿತ ಪುಸ್ತಕ ವಿತರಣೆ ಹಾಗೂ ಸದಸ್ಯರ ನೋಂದಣಿ ಕಾರ್ಯಕ್ರಮ

Mumbai News Desk

ಭಾಯಂದರ್  ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ, ಜು.21:   ಭಾಯಂದರ್ ಪೂರ್ವದಲ್ಲಿ  “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk

ಮಕರ ಜ್ಯೋತಿ ಫೌಂಡೇಶನ್ ಸಾಯನ್ ಕೋಲಿವಾಡ : ಅಗಸ್ಟ್ 23 ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಹಳದಿ ಕುಂಕುಮ

Mumbai News Desk

ಮೀರಾ ದಹಾಣು ಬಂಟ್ಸ್ (ರಿ) ಅ10.ಆಟಿದ ಕೂಟ . ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಪೇಜಾವರ  ಮಠದ   ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು  ಫೆ 1 ರಿಂದ   ಫೆ 6  ರವರೆಗೆ ಶ್ರೀ ಪೇಜಾವರ ಮಠ ಸಾಂತಾಕ್ರೂಜ್ ಮುಂಬಯಿ ಇಲ್ಲಿ ಮುಕ್ಕಂ,

Mumbai News Desk

ಮೇ 26ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರ ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk