32 C
Mumbai
March 7, 2026
Mumbai News Kannada
ಮಹಾರಾಷ್ಟ್ರ

ಬಿಜೆಪಿ ನಿರ್ಧಾರಕ್ಕೆ ನನ್ನ ಬೆಂಬಲವಿದೆ – ಮೌನ ಮುರಿದ ಏಕನಾಥ್ ಶಿಂಧೆ






ಮುಖ್ಯ ಮಂತ್ರಿ ಹುದ್ದೆ ಬಗ್ಗೆ ಬಿಜೆಪಿ ನಿರ್ಧಾರ ತೆಗೆದುಕೊಳ್ಳುತ್ತದೆ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ, ಮೈತ್ರಿ ಕೂಟದಲ್ಲಿ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದು ಶಿವಸೇನಾ (ಶಿಂಧೆ ಬಣ )ನಾಯಕ, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ತಮ್ಮ ಸ್ವಗ್ರಾಮ ಡೇರ್ ತಾಂಬ್ ನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ನೂತನ ಸರಕಾರ ರಚನೆಯ ಬಗ್ಗೆ ಮಾತುಕತೆಗಳು ನಡೆಯುತಿವೆ. ಮಹಾಯುತಿ ಮೈತ್ರಿಕೂಟದ ಮಿತ್ರ ಪಕ್ಷಗಳಾದ ಬಿಜೆಪಿ, ಶಿವಸೇನೆ, ಎನ್ ಸಿ ಪಿ ಒಮ್ಮತದ ಮೂಲಕ ಎಲ್ಲಾ ನಿರ್ಧಾರ ತೆಗೆದುಕೊಳ್ಳುತೇವೆ ಎಂದು ಶಿಂಧೆ ಮಾಹಿತಿ ನೀಡಿದರು.
ಅಸಮಾಧಾನಗೊಂಡು ಸ್ವಗ್ರಾಮಕ್ಕೆ ತೆರಳಿದ್ದಾರೆ ಎಂಬ ವದಂತಿಗೆ ಪ್ರತಿಕ್ರಿಯಿಸಿದ ಶಿಂಧೆ ಅವರು “ನಾನು ನನ್ನ ಗ್ರಾಮಕ್ಕೆ ನಿಯಮಿತವಾಗಿ ಭೇಟಿ ನೀಡುತಿರುತ್ತೇನೆ. ಮುಖ್ಯಮಂತ್ರಿ ಹುದ್ದೆ ಬಗ್ಗೆ ಕಳೆದ ವಾರವೇ ನನ್ನ ನಿಲುವನ್ನು ಸ್ಪಷ್ಟ ಪಡಿಸಿದರೂ ಈ ಗೊಂದಲವೇಕೆ? ನಾವು ಜನರ ಅಶೋತ್ತರಗಳನ್ನು ಈಡೇರೇಸುತ್ತೇವೆ, ನಮ್ಮ ನಡುವೆ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದ ಶಿಂಧೆ ಅವರು ಮುಖ್ಯಮಂತ್ರಿ ಹುದ್ದೆ ಬಗ್ಗೆ ಬುಗಿಲೆದ್ದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.



Related posts

ಮುಂಬೈನಲ್ಲಿ ಟೋಲ್ ಇಲ್ಲ; ಮಹಾರಾಷ್ಟ್ರ ಸರ್ಕಾರದಿಂದ ಘೋಷಣೆ; ಲಕ್ಷಾಂತರ ವಾಹನ ಸವಾರರಿಗೆ ಅನುಕೂಲ

Mumbai News Desk

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 58.25% ಮತದಾನ : ​ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುತ್ತಾ ಬಿಜೆಪಿ ಮೈತ್ರಿಕೂಟ?; ಎಕ್ಸಿಟ್​ ಪೋಲ್​ನಲ್ಲಿ ಮಹಾಯುತಿಗೆ ಮುನ್ನಡೆ

Mumbai News Desk

ಮಹಾರಾಷ್ಟ್ರ: ಫಡ್ನವಿಸ್ ಮಹಾರಾಷ್ಟ್ರದ ನೂತನ ಸಿಎಂ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ.

Mumbai News Desk

ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ಪೈಕಿ 25 ರಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

Mumbai News Desk

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ

Mumbai News Desk

ಶ್ರೀ ದುರ್ಗಾ ಕಾಳಿ ಮಂದಿರ, ಅಂಬರ್ ನಾಥ್ ನವರಾತ್ರಿ ಉತ್ಸವ ಸಂಪನ್ನ.

Mumbai News Desk