ಕುಂದಾಪುರ ತಾಲೂಕಿನ ಅಂಪಾರು, ಮೂಡುಬಗೆ ನಿವಾಸಿ ಪುನೀತ (15)ಮತ್ತು ಅವರ ಅಣ್ಣ ಚೇತನ್(18) ರವರು ದಿನಾಂಕ 10.01.2024 ಬುಧವಾರ ಉಡುಪಿಯ ಹತ್ತಿರದ ಉಪ್ಪೂರು ಬಳಿ ದ್ವಿಚಕ್ರ ವಾಹದಲ್ಲಿ ತೆರಳುತ್ತಿರುವಾಗ ಅಪಘಾತವಾಗಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು...
ಉಡುಪಿಯ ಹೃದಯಭಾಗದಲ್ಲಿ ಭಕ್ತರಿಂದ ಪ್ರತಿಷ್ಠೆಗೊಂಡು ಆರಾದಿಸಿಕೊಂಡು ಬರುತ್ತಿರುವ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದ ಪ್ರಥಮ ವರ್ಧಂತಿ ಉತ್ಸವವು ಜನವರಿ 15ರ ಸೋಮವಾರ ದಿಂದ 16ರ ಮಂಗಳವಾರದ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಜ.15...
ಸುಳ್ಯ ಜಿ : ಸುಳ್ಯ ಬಂಟರ ಭವನದಲ್ಲಿ ಬಂಟರ ಯಾನೆ ನಾಡವರ ಸಂಘ (ರಿ.)ಸುಳ್ಯ ಇದರ ವತಿಯಿಂದ ಆಯೋಜಿಸಲಾದ “ಬಂಟರ ಸಮಾವೇಶ” ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ...
ಮುಂಬಯಿ ಜ 11. ನಗರದ ಪ್ರತಿಷ್ಠಿತ ಧಾರ್ಮಿಕ ಸಾಮಾಜಿಕ ಸೇವಾ ಸಂಸ್ಥೆ ಶ್ರೀಕೃಷ್ಣ ವಿಠ್ಠಲ ಪ್ರತಿಷ್ಠಾನವು ಕಳೆದ ಡಿಸೆಂಬರ್ 24 ರಂದು ವಾರ್ಷಿಕೋತ್ಸವ ವನ್ನು ಸಾಮೂಹಿಕ ಮಹಾಗಣಪತಿ ಯಾಗ, ನವಗ್ರಹ ಸಹಿತ...
ಮುಂಬಯಿ ಜ 11. ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್, ಇದರ ಸುವರ್ಣ ಸಂಭ್ರಮದ ಪ್ರಯುಕ್ತ ವರ್ಷಾಂಪೂರ್ತಿ ನಡೆಯುವ ಸರಣಿ ಕಾರ್ಯಕ್ರಮಗಳು ಏಪ್ರಿಲ್ ೨೦೨೩ ನಿಂದ ಏಪ್ರಿಲ್ ೨೦೨೪ ರ ವರೆಗೆ ವಿವಿಧ ಧಾರ್ಮಿಕಕ್ಷೇತ್ರ ದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದ ಆಯೋಜನೆಯ ಪ್ರಕಾರ, ಈಗಾಗಲೇ ಮಂಗಳೂರು ಸೋಮೇಶ್ವರ, ಉತ್ತರಾಖಂಡದ ಬದ್ರಿನಾಥ ಕ್ಷೇತ್ರ, ಹರಿದ್ವಾರ್, ರಿಷಿಕೇಶ್ ಪುಣ್ಯ ಸ್ಥಳದಲ್ಲಿ ವಿಶೇಷ ಸೇವೆಯ ಮುಖೆನ ಸಂಪನ್ನಗೊಂಡಿದೆ. ಮುಂಬೈ ಯಲ್ಲಿ ನೆಲೆಸಿರುವ ಧಾರ್ಮಿಕ ಭಕ್ತಿಕೇಂದ್ರದ್ ಮುಖೆನ ಶನೀಶ್ವರ ದೇವಸ್ಥಾನದಲ್ಲಿ ಶನೀಶ್ವರ ದೇವರ ಕಥಾಶ್ರವಣ ಹಾಗು ಕಲ್ಪೋಕ್ತ ಪೂಜೆ ತಾ ೧೩.೧.೨೦೨೪ ರಿಂದ ೨೭.೧.೨೦೨೪ ರ ವರೆಗೆ ಜರಗಲಿದೆ. ಈ ವಿಶೇಷ ಕಾರ್ಯಕ್ರಮದಲ್ಲಿರ ೧೩.೧.೨೦೨೪ ಶನಿವಾರ, ಶ್ರೀ ವೆಸ್ಟೆರಾನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ ಫೋರ್ಟ್, ತಾ ೨೦.೧.೨೦೨೪ ಶನಿವಾರ, ಶ್ರೀ ಶನೀಶ್ವರ ದೇವಸ್ಥಾನ ನೆರೂಲ್, ತಾ ೨೭.೧.೨೦೨೪ ಶನಿವಾರ ಶ್ರೀ ರಾಧಾಕೃಷ್ಣ ಶನೀಶ್ವರ ದೇವಸ್ಥಾನ, ಡೊಂಬವಳಿ ಯವರು ಭಾಗವಹಿಸಲಿದ್ದಾರೆ. ಭಕ್ತಾದಿಗಳು ಈ ಪುಣ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಗಂಧ ಪ್ರಸಾದ ಸೀಕರಿಸಬೇಕಾಗಿ ಕಾರ್ಯಕಾರಿ ಸಮಿತಿ ವಿನಂತಿಸಿದೆ. . . . ....
ಶ್ರೀ ಕಾಂತೇಶ್ವರ ದೇವಸ್ಥಾನ ಕಾಂತಾವರ ಕ್ಷೇತ್ರ ಇದರ ವರ್ಷಾವಧಿ ಜಾತ್ರಾ ಮಹೋತ್ಸವ ,ದಿನಾಂಕ 14.01.2024 ರಿಂದ 23.01.2023 ವರೆಗೆ ವಿಜೃಂಭಣೆಯಿಂದ ಜರಗಲಿದೆ. ತಾರೀಕು 14/01/2024 ಆದಿತ್ಯ ವಾರ ಬೆಳಿಗ್ಗೆ 8 ರಿಂದ ಧ್ವಜಾ ರೋಹಣಗೊಂದಿಗೆ,...
ಮುಂಬಯಿ ಜ. 10: ಉಪನಗರ ಸಾಂತಾಕ್ರೂಜ್ ಪೂರ್ವದ ಮಧ್ವ ಭವನದ ಪೇಜಾವರ ಮಠದ ಶ್ರೀ ಕೃಷ್ಣ ಸಾನಿಧ್ಯದಲ್ಲಿ ಶುಕ್ರವಾರ ಕೃಷ್ಣ ನವಮಿ ಪ್ರತಿಷ್ಠಾ ವರ್ಧಂತಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಧಾರ್ಮಿಕ ಕಾರ್ಯಕ್ರಮವಾಗಿ...
ಮುಂಬಯಿ ಬಿಲ್ಲವರ ಎಸೋಸಿಯೇಶನ್ನ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಡಿ.ಕೋಟ್ಯಾನ್ ಅವರು ಕಾರ್ಯಕ್ರಮವನ್ನು ಸಂಯೋಜಿಸಲಿದ್ದಾರೆ. ಸಾಹಿತ್ಯ ಅಭಿಮಾನಿಗಳು, ಸರ್ವ ಸಮಾಜದ ಬಾಂಧವರು ಮತ್ತು ಜಯ ಸುವರ್ಣ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಸಮಾರಂಭದ ಯಶಸ್ಸಿಗೆ...